ಬ್ರೇಕಿಂಗ್ ನ್ಯೂಸ್
11-06-23 10:36 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 11: ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶಗಳು ವಶಕ್ಕೆ ತೆಗೆದುಕೊಂಡಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಒಂಬತ್ತು ತಿಂಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ.
ಮಾರ್ಷಲ್ ಐಲ್ಯಾಂಡ್ಸ್ಗೆ ಸೇರಿದ ತೈಲ ಟ್ಯಾಂಕರ್ ಎಂ.ಟಿ ಹಿರೋಯಿಕ್ ಇಡುನ್ ಮತ್ತು ಅದರ 26 ಸಿಬ್ಬಂದಿಯನ್ನು ಕಳೆದ ವರ್ಷ ಆಗಸ್ಟ್ನಲ್ಲಿ ಬಂಧಿಸಲಾಗಿತ್ತು. ಅವರಲ್ಲಿ ಒಂಬತ್ತು ಮಂದಿ ಭಾರತೀಯರಿದ್ದರು.


ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶದ ಜೊತೆ ಭಾರತ ಸರ್ಕಾರ ಸುದೀರ್ಘ ಕಾಲ ಸಂಧಾನ ನಡೆಸಿದ ಬಳಿಕ ಸಿಬ್ಬಂದಿಯ ಮೇಲಿದ್ದ ಎಲ್ಲಾ ಆರೋಪಗಳನ್ನು ಕೈಬಿಡಲಾಗಿದೆ ಮತ್ತು ದಂಡ ಕಟ್ಟಿಸಿಕೊಂಡು ಹಡಗನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸೆರೆಯಲ್ಲಿದ್ದ ಸಿಬ್ಬಂದಿಗೆ ಅವರ ಕುಟುಂಬದ ಜೊತೆ ಮಾತನಾಡಲು ಮತ್ತು ಆ ಎರಡು ದೇಶಗಳಲ್ಲಿಯ ಭಾರತದ ರಾಯಭಾರ ಕಚೇರಿ ಜೊತೆ ಸಂಪರ್ಕದಲ್ಲಿ ಇರಲು ಅವಕಾಶ ನೀಡಲಾಗಿತ್ತು ಎನ್ನಲಾಗಿದೆ. ತೈಲ ಕಳವು ಆರೋಪದ ಮೇಲೆ ಎಂ.ಟಿ ಹೆರೋಯಿಕ್ ಇಡುನ್ ಹಡಗನ್ನು ನೈಜೀರಿಯ ನೌಕಾಪಡೆ ವಶಕ್ಕೆ ತೆಗೆದುಕೊಂಡಿತ್ತು.
Sixteen Indian sailors who got detained in Equatorial Guinea and Nigeria nine months back returned home on Saturday. The sailors faced accusations of oil theft by the Nigerian authorities and underwent trials and when a settlement was agreed upon, they were set free.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm