ಬ್ರೇಕಿಂಗ್ ನ್ಯೂಸ್
11-06-23 10:36 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 11: ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶಗಳು ವಶಕ್ಕೆ ತೆಗೆದುಕೊಂಡಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಒಂಬತ್ತು ತಿಂಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ.
ಮಾರ್ಷಲ್ ಐಲ್ಯಾಂಡ್ಸ್ಗೆ ಸೇರಿದ ತೈಲ ಟ್ಯಾಂಕರ್ ಎಂ.ಟಿ ಹಿರೋಯಿಕ್ ಇಡುನ್ ಮತ್ತು ಅದರ 26 ಸಿಬ್ಬಂದಿಯನ್ನು ಕಳೆದ ವರ್ಷ ಆಗಸ್ಟ್ನಲ್ಲಿ ಬಂಧಿಸಲಾಗಿತ್ತು. ಅವರಲ್ಲಿ ಒಂಬತ್ತು ಮಂದಿ ಭಾರತೀಯರಿದ್ದರು.


ಈಕ್ವಟೋರಿಯಲ್ ಗಿನಿಯಾ ಮತ್ತು ನೈಜೀರಿಯ ದೇಶದ ಜೊತೆ ಭಾರತ ಸರ್ಕಾರ ಸುದೀರ್ಘ ಕಾಲ ಸಂಧಾನ ನಡೆಸಿದ ಬಳಿಕ ಸಿಬ್ಬಂದಿಯ ಮೇಲಿದ್ದ ಎಲ್ಲಾ ಆರೋಪಗಳನ್ನು ಕೈಬಿಡಲಾಗಿದೆ ಮತ್ತು ದಂಡ ಕಟ್ಟಿಸಿಕೊಂಡು ಹಡಗನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸೆರೆಯಲ್ಲಿದ್ದ ಸಿಬ್ಬಂದಿಗೆ ಅವರ ಕುಟುಂಬದ ಜೊತೆ ಮಾತನಾಡಲು ಮತ್ತು ಆ ಎರಡು ದೇಶಗಳಲ್ಲಿಯ ಭಾರತದ ರಾಯಭಾರ ಕಚೇರಿ ಜೊತೆ ಸಂಪರ್ಕದಲ್ಲಿ ಇರಲು ಅವಕಾಶ ನೀಡಲಾಗಿತ್ತು ಎನ್ನಲಾಗಿದೆ. ತೈಲ ಕಳವು ಆರೋಪದ ಮೇಲೆ ಎಂ.ಟಿ ಹೆರೋಯಿಕ್ ಇಡುನ್ ಹಡಗನ್ನು ನೈಜೀರಿಯ ನೌಕಾಪಡೆ ವಶಕ್ಕೆ ತೆಗೆದುಕೊಂಡಿತ್ತು.
Sixteen Indian sailors who got detained in Equatorial Guinea and Nigeria nine months back returned home on Saturday. The sailors faced accusations of oil theft by the Nigerian authorities and underwent trials and when a settlement was agreed upon, they were set free.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm