ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.


ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm