ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.


ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm