ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.


ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm