ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.
ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm