ಬ್ರೇಕಿಂಗ್ ನ್ಯೂಸ್
12-06-23 04:39 pm HK News Desk ದೇಶ - ವಿದೇಶ
ನೋಯ್ಡಾ, ಜೂನ್ 12: ಫ್ಯಾಷನ್ ಶೋವೊಂದರಲ್ಲಿ ರ್ಯಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು ಮಾಡೆಲ್ ವೊಬ್ಬಳು ಮೃತಪಟ್ಟಿರುವ ಘಟನೆ
ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಫಿಲ್ಮ್ ಸಿಟಿ ಪ್ರದೇಶದಲ್ಲಿರುವ ಸ್ಟುಡಿಯೋವೊಂದರಲ್ಲಿ ಫ್ಯಾಷನ್ ಶೋ ಆಯೋಜಿಸಲಾಗಿತ್ತು. ಇದರಲ್ಲಿ ವಂಶಿಕಾ ಚೋಪ್ರಾ ಬಾಬಿ ರಾಜ್ ಜೊತೆಯಾಗಿ ರ್ಯಾಂಪ್ ಮೇಲೆ ಸ್ಟೈಲಿಸ್ಟ್ ಆಗಿ ವಾಕ್ ಮಾಡಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಸ್ಟೇಜ್ ಗೆ ಲೈಟ್ ಗಳನ್ನು ಫಿಕ್ಸ್ ಮಾಡಲು ಬಳಸುವ ಕಬ್ಬಿಣದ ಪಿಲ್ಲರ್ ಕೆಳಕ್ಕೆ ಬಿದ್ದಿದೆ.
ಪರಿಣಾಮ ಗಂಭೀರ ಗಾಯಗೊಂಡು 24 ವರ್ಷದ ವಂಶಿಕಾ ಚೋಪ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅವರ ಜೊತೆಗಿದ್ದ ಬಾಬಿ ರಾಜ್ ಗಾಯಗೊಂಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಯಕ್ರಮದ ಆಯೋಜಕರು ಹಾಗೂ ಲೈಟಿಂಗ್ ಟ್ರಸ್ ಅಳವಡಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ಯಾಷನ್ ಶೋ ಆಯೋಜಕರು ಹಾಗೂ ಲೈಟಿಂಗ್ ವಿಭಾಗದಲ್ಲಿ ತೊಡಗಿದ್ದ ನಾಲ್ಕು ಜನರನ್ನು ಬಂಧಿಸಿದ್ದು, ಅನುಮತಿಯನ್ನು ಪಡೆಯದೇ ಈ ಪ್ಯಾಷನ್ ಶೋ ನಡೆಸಲಾಗಿತ್ತು ಎಂದಿದ್ದಾರೆ.
In a tragic incident, a 24-year-old model died, while one person was injured after an iron truss installed to support the lights collapsed on them during a fashion show in Film City, Noida. The incident took place at Laxmi Studio at around 1.30 pm on Sunday, while the fashion show was going on, police said.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm