ಬ್ರೇಕಿಂಗ್ ನ್ಯೂಸ್
12-06-23 09:54 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 12: ಒಡಿಶಾ ರೈಲು ದುರಂತ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಬಹನಾಗ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಶನ್ ಮ್ಯಾನೇಜರ್ ಸಹಿತ ಐವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಒಂದು ವಾರದಿಂದ ಹತ್ತು ಮಂದಿ ಸಿಬಿಐ ಅಧಿಕಾರಿಗಳು ರೈಲು ದುರಂತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಒಂಬತ್ತು ಮಂದಿ ರೈಲ್ವೇ ಇಲಾಖೆಯ ಅಧಿಕಾರಿಗಳ ಬಗ್ಗೆ ನಿಗಾ ಇಟ್ಟಿದ್ದು, ಹಲವರನ್ನು ವಿಚಾರಣೆ ನಡೆಸಿದ್ದಾರೆ. ಇದೀಗ ರೈಲು ದುರಂತ ನಡೆದಿರುವ ಬಹನಾಗ ರೈಲ್ವೇ ನಿಲ್ದಾಣದ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಗೇಟ್ ಮ್ಯಾನ್ ಅನ್ನು ವಶಕ್ಕೆ ಪಡೆದು ಗ್ರಿಲ್ ನಡೆಸುತ್ತಿದ್ದಾರೆ.ಇದೇ ವೇಳೆ ಬಹನಾಗ ಪೊಲೀಸ್ ಠಾಣೆಯನ್ನೂ ಸೀಲ್ ಮಾಡಲಾಗಿದೆ. ಅಲ್ಲದೆ, ವಿಧಿ ವಿಜ್ಞಾನ ತಜ್ಞರು ಸ್ಥಳದಿಂದ ಹಲವು ತಾಂತ್ರಿಕ ಸಾಕ್ಷ್ಯಗಳನ್ನು ಪತ್ತೆ ಮಾಡಿದ್ದಾರೆ. ಬಹನಾಗ ಬಝಾರ್ ರೈಲು ನಿಲ್ದಾಣದಲ್ಲಿ ಸಿಬಿಐ ಅನುಮತಿಯಿಲ್ಲದೆ ಯಾವುದೇ ರೈಲು ನಿಲ್ಲದಂತೆ ಸೂಚನೆ ನೀಡಲಾಗಿದೆ.
ಇದಲ್ಲದೆ, ರೈಲು ನಿಲ್ದಾಣದ ಎಲ್ಲ ಕಂಪ್ಯೂಟರ್ ಗಳ ಹಾರ್ಡ್ ಡಿಸ್ಕನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರೈಲು ದುರಂತ ನಡೆದ ಜೂನ್ 2ರಂದು ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ವ್ಯಕ್ತಿಗಳು, ಎಕ್ಸ್ ಚೇಂಜ್ ಬುಕ್ ನಲ್ಲಿ ನಮೂದಾಗಿರುವ ಖಾಸಗಿ ವ್ಯಕ್ತಿಗಳ ಮೊಬೈಲ್ ನಂಬರ್ ಗಳನ್ನು ಸಂಗ್ರಹಿಸಿದ್ದಾರೆ. ರೈಲು ನಿಲ್ದಾಣದ ರಿಲೇ ರೂಮ್, ಪ್ಯಾನೆಲ್ ರೂಮ್, ಡಾಟಾ ಲಾಕರ್ ಕೊಠಡಿಯನ್ನು ಪೂರ್ತಿ ವಶಕ್ಕೆ ಪಡೆದಿದ್ದಾರೆ. ಜೂನ್ 2ರಂದು ಸಂಜೆ 7 ಗಂಟೆ ಸುಮಾರಿಗೆ ಬಹನಾಗ ರೈಲು ನಿಲ್ದಾಣದ ಎದುರಲ್ಲೇ ಮೂರು ರೈಲುಗಳು ಒಂದಕ್ಕೊಂದು ಡಿಕ್ಕಿಯಾಗಿ 288 ಜನರು ಸಾವಿಗೀಡಾಗಿದ್ದ ಘಟನೆ ನಡೆದಿತ್ತು.
Odisha Train Tragedy CBI detains Bahanaga Assistant Station Manager Four others Seals Accident Site.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm