ಬ್ರೇಕಿಂಗ್ ನ್ಯೂಸ್
15-06-23 06:57 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜೂನ್ 15: ದೆಹಲಿಯ ಮುಖರ್ಜಿ ನಗರದಲ್ಲಿ ಗುರುವಾರ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ನಂತರ ಕೋಚಿಂಗ್ ಸೆಂಟರ್ನ ಒಳಗಿದ್ದ ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿರುವುದನ್ನು ಮತ್ತು ವಿದ್ಯಾರ್ಥಿಗಳು ತಮ್ಮ ಬೆನ್ನಿನ ಮೇಲೆ ಬ್ಯಾಗ್ಗಳನ್ನು ಹಾಕಿಕೊಂಡು ತಂತಿಗಳನ್ನು ಬಳಸಿ ಕೆಳಗೆ ಹಾರುತ್ತಿರುವುದನ್ನು ದೃಶ್ಯಗಳು ತೋರಿಸಿವೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.




ವಿದ್ಯಾರ್ಥಿಗಳು ಕೆಳಗಿಳಿಯುವಾಗ ಇತರ ಮಹಡಿಗಳಲ್ಲಿ ಅಳವಡಿಸಲಾದ ಎಸಿಗಳನ್ನೂ ಸಹ ಬಳಸಿಕೊಂಡು ಪ್ರಾಣ ಉಳಿಸಿಕೊಂಡರು.
11 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಅಧಿಕಾರಿಗಳು ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಲು ಸಹಾಯ ಮಾಡಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಿದ್ಯುತ್ ಮೀಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಪಕರಣದಿಂದ ಹೊರಹೊಮ್ಮುವ ಹೊಗೆಯಿಂದಾಗಿ ವಿದ್ಯಾರ್ಥಿಗಳು ಭಯಭೀತರಾದರು ಮತ್ತು ಕೋಚಿಂಗ್ ಸೆಂಟರ್ನ ಹಿಂಭಾಗದಿಂದ ಕೆಳಗೆ ಇಳಿಯಲು ಪ್ರಾರಂಭಿಸಿದರು.
In dramatic visuals reminiscent of a similar tragedy in Surat that left over 22 dead in 2019, students were seen using wires to rappel down a building that had caught fire in the Mukherjee Nagar area in the national capital on Thursday. According to news agency ANI, the fire broke out at the Sanskriti Coaching Centre in Delhi’s Mukherjee Nagar area. Eleven fire tenders were rushed to the site, Delhi Fire department said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm