ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm