ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm