ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm