ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm