ಬ್ರೇಕಿಂಗ್ ನ್ಯೂಸ್
31-10-20 09:44 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 31: ನಾಯಿ ಮನುಷ್ಯನ ನಂಬಿಕಸ್ಥ ಪ್ರಾಣಿ ಅಂತಾರೆ. ಕೆಲವರಿಗಂತೂ ನಾಯಿಯೇ ಪ್ರಾಣ ಸ್ನೇಹಿತ. ಇಂಥಾ ನಾಯಿ ಮುಂಬೈನಲ್ಲೊಂದು ಮಹಿಳೆಯನ್ನು ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಆಗಂತುಕನಿಂದ ಪಾರು ಮಾಡಿದ ಸುದ್ದಿ ಬಂದಿದೆ.
ಆಕೆ 33 ವರ್ಷದ ಮಹಿಳೆ. ಗಂಡ ಇತ್ತೀಚೆಗೆ ತೀರಿಕೊಂಡಿದ್ದರಿಂದ ಏಳು ವರ್ಷದ ಪುತ್ರಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಎರಡು ದಿನಗಳ ಹಿಂದೆ 25 ವರ್ಷದ ಯುವಕನೊಬ್ಬ ತನ್ನ ಅಂಗಿ ತೆಗೆದು ಬರೀಯ ಚಡ್ಡಿಯಲ್ಲಿ ಮನೆಯ ಒಳಗೆ ಎಂಟ್ರಿ ಕೊಟ್ಟಿದ್ದ. ರಾತ್ರಿ ವೇಳೆ, ಕಿಟಕಿ ಹಾರಿ ಕಳ್ಳದಾರಿಯಿಂದ ಮನೆಯ ಒಳಗೆ ಬಂದಿದ್ದ. ಆದರೆ, ಯುವಕ ಕಳ್ಳದಾರಿಯಿಂದ ಎಂಟ್ರಿ ಕೊಟ್ಟಿದ್ದು ಮನೆ ಒಳಗಿದ್ದ ನಾಯಿಗೆ ಗೊತ್ತಾಗಿದೆ. ಕೂಡಲೇ ನಾಯಿ ಬೌ ಬೌ ಎಂದಿದ್ದು, ಮಹಿಳೆಯನ್ನು ಎಚ್ಚರಿಸಿದೆ.
ಮಹಿಳೆ ಕೂಡಲೇ ಪೊಲೀಸರಿಗೆ ಫೋನಾಯಿಸಿ, ದೂರು ನೀಡಿದ್ದಾಳೆ. ಅಷ್ಟೊತ್ತಿಗೆ ಯುವಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆದರೆ, ಪೊಲೀಸರು ಆಗಮಿಸಿ ಅಲ್ಲಿನ ಸಿಸಿಟಿವಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು 25 ವರ್ಷದ ಸಾದಾರ್ ಆಲಂ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪುರುಷರಿಲ್ಲದ ವಿಚಾರ ತಿಳಿದಿದ್ದ ಆಲಂ, ಮಹಿಳೆಯ ಬೆನ್ನು ಬಿದ್ದಿದ್ದ. ಬೆನ್ನ ಹಿಂದೆ ತಿರುಗಾಡುತ್ತಾ ಆಸೆ ತೀರಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದ. ಆದರೆ, ಮಹಿಳೆ ಸೊಪ್ಪು ಹಾಕಿರಲಿಲ್ಲ. ಹೀಗಾಗಿ ಮಹಿಳೆಯ ಮನೆಗೆ ನುಗ್ಗಿ ರಿವೇಂಜ್ ತೀರಿಸಿಕೊಳ್ಳಲು ಕಳ್ಳದಾರಿಯಲ್ಲಿ ಎಂಟ್ರಿ ಕೊಟ್ಟಿದ್ದ. ಆದರೆ, ಮಹಿಳೆಯ ನಂಬಿಕಸ್ಥ ನಾಯಿ ಕಳ್ಳನ ಬಗ್ಗೆ ಎಚ್ಚರಿಸಿ, ಆರೋಪಿಯನ್ನು ಜೈಲು ಕಂಬಿ ಎಣಿಸುವಂತೆ ಮಾಡಿದೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಬೈನ ಪೊವಾಯಿ ಏರಿಯಾದಲ್ಲಿ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am