ಬ್ರೇಕಿಂಗ್ ನ್ಯೂಸ್
31-10-20 09:44 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 31: ನಾಯಿ ಮನುಷ್ಯನ ನಂಬಿಕಸ್ಥ ಪ್ರಾಣಿ ಅಂತಾರೆ. ಕೆಲವರಿಗಂತೂ ನಾಯಿಯೇ ಪ್ರಾಣ ಸ್ನೇಹಿತ. ಇಂಥಾ ನಾಯಿ ಮುಂಬೈನಲ್ಲೊಂದು ಮಹಿಳೆಯನ್ನು ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಆಗಂತುಕನಿಂದ ಪಾರು ಮಾಡಿದ ಸುದ್ದಿ ಬಂದಿದೆ.
ಆಕೆ 33 ವರ್ಷದ ಮಹಿಳೆ. ಗಂಡ ಇತ್ತೀಚೆಗೆ ತೀರಿಕೊಂಡಿದ್ದರಿಂದ ಏಳು ವರ್ಷದ ಪುತ್ರಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಎರಡು ದಿನಗಳ ಹಿಂದೆ 25 ವರ್ಷದ ಯುವಕನೊಬ್ಬ ತನ್ನ ಅಂಗಿ ತೆಗೆದು ಬರೀಯ ಚಡ್ಡಿಯಲ್ಲಿ ಮನೆಯ ಒಳಗೆ ಎಂಟ್ರಿ ಕೊಟ್ಟಿದ್ದ. ರಾತ್ರಿ ವೇಳೆ, ಕಿಟಕಿ ಹಾರಿ ಕಳ್ಳದಾರಿಯಿಂದ ಮನೆಯ ಒಳಗೆ ಬಂದಿದ್ದ. ಆದರೆ, ಯುವಕ ಕಳ್ಳದಾರಿಯಿಂದ ಎಂಟ್ರಿ ಕೊಟ್ಟಿದ್ದು ಮನೆ ಒಳಗಿದ್ದ ನಾಯಿಗೆ ಗೊತ್ತಾಗಿದೆ. ಕೂಡಲೇ ನಾಯಿ ಬೌ ಬೌ ಎಂದಿದ್ದು, ಮಹಿಳೆಯನ್ನು ಎಚ್ಚರಿಸಿದೆ.
ಮಹಿಳೆ ಕೂಡಲೇ ಪೊಲೀಸರಿಗೆ ಫೋನಾಯಿಸಿ, ದೂರು ನೀಡಿದ್ದಾಳೆ. ಅಷ್ಟೊತ್ತಿಗೆ ಯುವಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆದರೆ, ಪೊಲೀಸರು ಆಗಮಿಸಿ ಅಲ್ಲಿನ ಸಿಸಿಟಿವಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು 25 ವರ್ಷದ ಸಾದಾರ್ ಆಲಂ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪುರುಷರಿಲ್ಲದ ವಿಚಾರ ತಿಳಿದಿದ್ದ ಆಲಂ, ಮಹಿಳೆಯ ಬೆನ್ನು ಬಿದ್ದಿದ್ದ. ಬೆನ್ನ ಹಿಂದೆ ತಿರುಗಾಡುತ್ತಾ ಆಸೆ ತೀರಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದ. ಆದರೆ, ಮಹಿಳೆ ಸೊಪ್ಪು ಹಾಕಿರಲಿಲ್ಲ. ಹೀಗಾಗಿ ಮಹಿಳೆಯ ಮನೆಗೆ ನುಗ್ಗಿ ರಿವೇಂಜ್ ತೀರಿಸಿಕೊಳ್ಳಲು ಕಳ್ಳದಾರಿಯಲ್ಲಿ ಎಂಟ್ರಿ ಕೊಟ್ಟಿದ್ದ. ಆದರೆ, ಮಹಿಳೆಯ ನಂಬಿಕಸ್ಥ ನಾಯಿ ಕಳ್ಳನ ಬಗ್ಗೆ ಎಚ್ಚರಿಸಿ, ಆರೋಪಿಯನ್ನು ಜೈಲು ಕಂಬಿ ಎಣಿಸುವಂತೆ ಮಾಡಿದೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಬೈನ ಪೊವಾಯಿ ಏರಿಯಾದಲ್ಲಿ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm