ಬ್ರೇಕಿಂಗ್ ನ್ಯೂಸ್
21-06-23 11:46 am HK News Desk ದೇಶ - ವಿದೇಶ
ನ್ಯೂಯಾರ್ಕ್, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಇಂದು ಜಾಗತಿಕ ಚಳುವಳಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಗೆ ವಿಡಿಯೋ ಸಂದೇಶವನ್ನು ರವಾನಿಸಿದ್ದಾರೆ.
ವಸುದೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವದಾದ್ಯಂತ ಕೋಟ್ಯಂತರ ಜನರು ಇಂದು ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.


ಅಂದಹಾಗೆ ಪ್ರಧಾನಿ ಮೋದಿ ಅವರು ಇಂದು ಸಂಜೆ 5.30ಕ್ಕೆ ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯ ಮುಂದೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗದ ದಿನದ ಆಚರಣೆಯ ನೇತೃತ್ವ ವಹಿಸಲಿದ್ದಾರೆ.
ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ‘ಐತಿಹಾಸಿಕ’ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ಯೋಗ ದಿನದ ಪ್ರಸ್ತಾಪ ಬಂದಾಗ, ಅದನ್ನು ದಾಖಲೆ ಸಂಖ್ಯೆಯ ದೇಶಗಳು ಬೆಂಬಲಿಸಿದವು ಎಂದರು ಹೇಳಿದರು.
ವಿಶ್ವಸಂಸ್ಥೆಯು ಜುಲೈ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಗುರುತಿಸಿದ ನಂತರ, ಯೋಗವು ಜಾಗತಿಕ ಚಳುವಳಿ ಮತ್ತು ಜಾಗತಿಕ ಚೈತನ್ಯವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.
" Yoga has become global movement through International Day of Yoga," PM Modi said in a video message today. PM Modi is in New York on the first leg of his first state visit to the US at the invitation of President Joe Biden and First Lady Jill Biden.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm