ಬ್ರೇಕಿಂಗ್ ನ್ಯೂಸ್
30-06-23 02:45 pm HK News Desk ದೇಶ - ವಿದೇಶ
ನೊಯ್ಡಾ, ಜೂನ್ 30: ಮದುವೆಯಾದ ಮೊದಲ ರಾತ್ರಿಯಂದೇ ವಧು ಮಗುವಿಗೆ ಜನ್ಮ ನೀಡಿದ ಘಟನೆ ದೆಹಲಿ ಹೊರವಲಯದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೊಯ್ಡಾ ನಗರದ ವರನಿಗೆ ತೆಲಂಗಾಣದ ಸಿಕಂದರಾಬಾದ್ ಮೂಲದ ಯುವತಿಯ ಜತೆಗೆ ಜೂ.26ರಂದು ಮದುವೆ ನಡೆದಿತ್ತು. ಪ್ರಥಮ ರಾತ್ರಿಯಂದು ವಧು ತನಗೆ ಹೊಟ್ಟೆ ನೋವು ಎಂದು ಹೇಳಿದ್ದಾಳೆ. ಹುಡುಗನ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು, ಆಕೆ 7 ತಿಂಗಳ ಗರ್ಭಿಣಿ ಎಂದು ಹೇಳಿದ್ದು ಈಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ವಧುವಿನ ಹೊಟ್ಟೆ ಉಬ್ಬಿಕೊಂಡಿದ್ದ ಬಗ್ಗೆ ವರನ ಕಡೆಯವರು ಪ್ರಶ್ನಿಸಿದ್ದಕ್ಕೆ, ಹೊಟ್ಟೆಯಲ್ಲಿ ಕಲ್ಲಾಗಿದ್ದ ಕಾರಣ, ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ಆಗಿತ್ತು. ಅದರಿಂದಾಗಿ ಹೊಟ್ಟೆ ಉಬ್ಬಿದೆ ಎಂದು ಆಕೆಯ ಮನೆಯವರು ಸಮಜಾಯಿಷಿ ನೀಡಿದ್ದರು. ಯುವತಿ ಗರ್ಭಿಣಿಯಾಗಿರುವುದು ತಿಳಿದಿದ್ದರೂ ಕುಟುಂಬಸ್ಥರು ವಿಷಯ ಮುಚ್ಚಿಟ್ಟಿದ್ದರು ಎಂದು ಹುಡುಗನ ಕುಟುಂಬದವರು ದೂರಿದ್ದಾರೆ. ವಧುವಿನ ಪೋಷಕರು ಬಂದು ತಾಯಿ-ಮಗುವನ್ನು ತಮ್ಮ ಜತೆಗೆ ಸಿಕಂದರಾಬಾದ್ಗೆ ಕರೆದುಕೊಂಡು ಹೋಗಿದ್ದಾರೆ.
A man from a village in Greater Noida got married to a woman from Secunderabad earlier this week. All was going well, until the woman started complaining of stomach ache on the wedding night. She was rushed to a nearby hospital, where doctors told her husband and in-laws that the newly wed woman was seven-months pregnant.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm