ಬ್ರೇಕಿಂಗ್ ನ್ಯೂಸ್
30-06-23 02:45 pm HK News Desk ದೇಶ - ವಿದೇಶ
ನೊಯ್ಡಾ, ಜೂನ್ 30: ಮದುವೆಯಾದ ಮೊದಲ ರಾತ್ರಿಯಂದೇ ವಧು ಮಗುವಿಗೆ ಜನ್ಮ ನೀಡಿದ ಘಟನೆ ದೆಹಲಿ ಹೊರವಲಯದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೊಯ್ಡಾ ನಗರದ ವರನಿಗೆ ತೆಲಂಗಾಣದ ಸಿಕಂದರಾಬಾದ್ ಮೂಲದ ಯುವತಿಯ ಜತೆಗೆ ಜೂ.26ರಂದು ಮದುವೆ ನಡೆದಿತ್ತು. ಪ್ರಥಮ ರಾತ್ರಿಯಂದು ವಧು ತನಗೆ ಹೊಟ್ಟೆ ನೋವು ಎಂದು ಹೇಳಿದ್ದಾಳೆ. ಹುಡುಗನ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು, ಆಕೆ 7 ತಿಂಗಳ ಗರ್ಭಿಣಿ ಎಂದು ಹೇಳಿದ್ದು ಈಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ವಧುವಿನ ಹೊಟ್ಟೆ ಉಬ್ಬಿಕೊಂಡಿದ್ದ ಬಗ್ಗೆ ವರನ ಕಡೆಯವರು ಪ್ರಶ್ನಿಸಿದ್ದಕ್ಕೆ, ಹೊಟ್ಟೆಯಲ್ಲಿ ಕಲ್ಲಾಗಿದ್ದ ಕಾರಣ, ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ಆಗಿತ್ತು. ಅದರಿಂದಾಗಿ ಹೊಟ್ಟೆ ಉಬ್ಬಿದೆ ಎಂದು ಆಕೆಯ ಮನೆಯವರು ಸಮಜಾಯಿಷಿ ನೀಡಿದ್ದರು. ಯುವತಿ ಗರ್ಭಿಣಿಯಾಗಿರುವುದು ತಿಳಿದಿದ್ದರೂ ಕುಟುಂಬಸ್ಥರು ವಿಷಯ ಮುಚ್ಚಿಟ್ಟಿದ್ದರು ಎಂದು ಹುಡುಗನ ಕುಟುಂಬದವರು ದೂರಿದ್ದಾರೆ. ವಧುವಿನ ಪೋಷಕರು ಬಂದು ತಾಯಿ-ಮಗುವನ್ನು ತಮ್ಮ ಜತೆಗೆ ಸಿಕಂದರಾಬಾದ್ಗೆ ಕರೆದುಕೊಂಡು ಹೋಗಿದ್ದಾರೆ.
A man from a village in Greater Noida got married to a woman from Secunderabad earlier this week. All was going well, until the woman started complaining of stomach ache on the wedding night. She was rushed to a nearby hospital, where doctors told her husband and in-laws that the newly wed woman was seven-months pregnant.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am