ಬ್ರೇಕಿಂಗ್ ನ್ಯೂಸ್
01-07-23 01:20 pm HK News Desk ದೇಶ - ವಿದೇಶ
ನೈರೋಬಿ, ಜೂ 01: ಲಾರಿಯೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 48 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿಯಲ್ಲಿ ಶುಕ್ರವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಹಡಗಿಗೆ ಸಂಬಂಧಿಸಿದ ಸರಕುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ಪಾದಚಾರಿಗಳ ಮೇಲೆ ಎರಗಿದ ಪರಿಣಾಮ ಈ ಭೀಕರ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ.
ಮಿನಿ ಬಸ್,ಟ್ರಕ್, ಕಾರುಗಳು ಮತ್ತು ಮೋಟಾರ್ಬೈಕ್ಗಳು ಸೇರಿದಂತೆ 6 ಕ್ಕೂ ಹೆಚ್ಚಿನ ವಾಹನಗಳಿಗೆ ಲಾರಿ ಢಿಕ್ಕಿ ಹೊಡೆದು ಪಾದಚಾರಿಗಳಿಗೆ ಢಿಕ್ಕಿ ಹೊಡೆದಿದೆ. ಶುಕ್ರವಾರ ಸಂಜೆಯವರೆಗೆ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ರಾತ್ರಿ ಪೂರ್ತಿಯೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು ಭಾರೀ ಮಳೆಯು ಕಾರ್ಯಾಚರಣೆಗೆ ಅಡ್ಡಿಪಡಿಸಿತು. ಇನ್ನೂ ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್ಕ್ರಾಸ್ ಸೊಸೈಟಿ ಹೇಳಿದೆ.
ಲೊಂಡಿಯಾನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಂಬಂಧ ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದೇಶವು ಶೋಕಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
At least 48 people were killed in western Kenya when a truck lost control and collided with other vehicles and pedestrians at a junction on Friday night. Several people have sustained injuries and have been taken to hospitals for treatment.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am