ಬ್ರೇಕಿಂಗ್ ನ್ಯೂಸ್
01-07-23 01:20 pm HK News Desk ದೇಶ - ವಿದೇಶ
ನೈರೋಬಿ, ಜೂ 01: ಲಾರಿಯೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 48 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿಯಲ್ಲಿ ಶುಕ್ರವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಹಡಗಿಗೆ ಸಂಬಂಧಿಸಿದ ಸರಕುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ಪಾದಚಾರಿಗಳ ಮೇಲೆ ಎರಗಿದ ಪರಿಣಾಮ ಈ ಭೀಕರ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ.


ಮಿನಿ ಬಸ್,ಟ್ರಕ್, ಕಾರುಗಳು ಮತ್ತು ಮೋಟಾರ್ಬೈಕ್ಗಳು ಸೇರಿದಂತೆ 6 ಕ್ಕೂ ಹೆಚ್ಚಿನ ವಾಹನಗಳಿಗೆ ಲಾರಿ ಢಿಕ್ಕಿ ಹೊಡೆದು ಪಾದಚಾರಿಗಳಿಗೆ ಢಿಕ್ಕಿ ಹೊಡೆದಿದೆ. ಶುಕ್ರವಾರ ಸಂಜೆಯವರೆಗೆ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.


ರಾತ್ರಿ ಪೂರ್ತಿಯೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು ಭಾರೀ ಮಳೆಯು ಕಾರ್ಯಾಚರಣೆಗೆ ಅಡ್ಡಿಪಡಿಸಿತು. ಇನ್ನೂ ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್ಕ್ರಾಸ್ ಸೊಸೈಟಿ ಹೇಳಿದೆ.
ಲೊಂಡಿಯಾನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಂಬಂಧ ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದೇಶವು ಶೋಕಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
At least 48 people were killed in western Kenya when a truck lost control and collided with other vehicles and pedestrians at a junction on Friday night. Several people have sustained injuries and have been taken to hospitals for treatment.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm