ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm