ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am