ಬ್ರೇಕಿಂಗ್ ನ್ಯೂಸ್
02-11-20 06:13 pm Headline Karnataka News Network ದೇಶ - ವಿದೇಶ
ಮೆಲ್ಬರ್ನ್, ನವೆಂಬರ್ 02 : ನ್ಯೂಜಿಲೆಂಡ್ ಸರ್ಕಾರದ ಕ್ಯಾಬಿನೆಟ್ ಸಚಿವೆಯಾಗಿ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಆಯ್ಕೆಯಾಗಿದ್ದು, ಈ ಮೂಲಕ ನ್ಯೂಜಿಲೆಂಡ್ ಸರಕಾರದಲ್ಲಿ ಸಚಿವೆಯಾದ ಭಾರತ ಮೂಲದ ಮೊಟ್ಟಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನ್ಯೂಜಿಲೆಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಆರ್ಡ್ರೆನ್ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ಅವರ ಸಚಿವ ಸಂಪುಟ ಸಹೋದ್ಯೋಗಿಗಳಾಗಿ ಐವರು ಹೊಸ ಸಚಿವರನ್ನು ನೇಮಕ ಮಾಡಲಾಗಿದೆ. ಐವರ ಪೈಕಿ ಭಾರತೀಯ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಕೂಡ ಒಬ್ಬರು. 41 ವರ್ಷದ ಪ್ರಿಯಾಂಕಾ ಎರಡನೇ ಬಾರಿಗೆ ಸಂಸದರಾಗಿದ್ದು, ಇದೀಗ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಕೇರಳದ ಪರಾವೂರು ಮೂಲದವರಾದ ಪ್ರಿಯಾಂಕಾ, ಪರವೂರ್ ಮದವನರಂಬು ರಾಮನ್ ರಾಧಾಕೃಷ್ಣನ್ ಮತ್ತು ಉಷಾ ಅವರ ಪುತ್ರಿಯಾಗಿದ್ದಾರೆ. 2017ರಲ್ಲಿ ಲೇಬರ್ ಪಾರ್ಟಿ ಮೂಲಕ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, 2019ರಲ್ಲಿ ಎಥಿಕ್ಸ್ ಕಮ್ಯೂನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.
ಇದೇ ಶುಕ್ರವಾರ ಹೊಸ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದ್ದು, ಅಂದೇ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Born in India, Priyanca Radhakrishnan on Monday became New Zealand's first-ever Indian-origin minister after Prime Minister Jacinda Ardern inducted five new ministers into her executive.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm