ಬ್ರೇಕಿಂಗ್ ನ್ಯೂಸ್
02-11-20 06:13 pm Headline Karnataka News Network ದೇಶ - ವಿದೇಶ
ಮೆಲ್ಬರ್ನ್, ನವೆಂಬರ್ 02 : ನ್ಯೂಜಿಲೆಂಡ್ ಸರ್ಕಾರದ ಕ್ಯಾಬಿನೆಟ್ ಸಚಿವೆಯಾಗಿ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಆಯ್ಕೆಯಾಗಿದ್ದು, ಈ ಮೂಲಕ ನ್ಯೂಜಿಲೆಂಡ್ ಸರಕಾರದಲ್ಲಿ ಸಚಿವೆಯಾದ ಭಾರತ ಮೂಲದ ಮೊಟ್ಟಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನ್ಯೂಜಿಲೆಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಆರ್ಡ್ರೆನ್ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ಅವರ ಸಚಿವ ಸಂಪುಟ ಸಹೋದ್ಯೋಗಿಗಳಾಗಿ ಐವರು ಹೊಸ ಸಚಿವರನ್ನು ನೇಮಕ ಮಾಡಲಾಗಿದೆ. ಐವರ ಪೈಕಿ ಭಾರತೀಯ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಕೂಡ ಒಬ್ಬರು. 41 ವರ್ಷದ ಪ್ರಿಯಾಂಕಾ ಎರಡನೇ ಬಾರಿಗೆ ಸಂಸದರಾಗಿದ್ದು, ಇದೀಗ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಕೇರಳದ ಪರಾವೂರು ಮೂಲದವರಾದ ಪ್ರಿಯಾಂಕಾ, ಪರವೂರ್ ಮದವನರಂಬು ರಾಮನ್ ರಾಧಾಕೃಷ್ಣನ್ ಮತ್ತು ಉಷಾ ಅವರ ಪುತ್ರಿಯಾಗಿದ್ದಾರೆ. 2017ರಲ್ಲಿ ಲೇಬರ್ ಪಾರ್ಟಿ ಮೂಲಕ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, 2019ರಲ್ಲಿ ಎಥಿಕ್ಸ್ ಕಮ್ಯೂನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.
ಇದೇ ಶುಕ್ರವಾರ ಹೊಸ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದ್ದು, ಅಂದೇ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Born in India, Priyanca Radhakrishnan on Monday became New Zealand's first-ever Indian-origin minister after Prime Minister Jacinda Ardern inducted five new ministers into her executive.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm