ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm