ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm