ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am