ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm