ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm