ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am