ಬ್ರೇಕಿಂಗ್ ನ್ಯೂಸ್
04-07-23 12:04 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 4: ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯಾದ್ಯಂತ ಜುಲೈ 4ರಂದು ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದರಿಂದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದರು. ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಕುಂಬಳೆ ಬಳಿಯ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಅಂಗಡಿಮೊಗರು ಜಿಎಚ್ಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಬಿಎಂ ಯೂಸುಫ್ ಎಂಬವರ ಪುತ್ರಿ ಆಯಿಷತ್ ನಿಹಾಂ(11) ಮೃತ ಬಾಲಕಿ.
ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದಾಗ ಶಾಲೆ ಬಳಿಯಲ್ಲೇ ಇದ್ದ ಮರದ ರೆಂಬೆ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಆಯಿಷತ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿದ್ದವು. ಆಯಿಷಾಳನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ, ಬದುಕಿಸುವುದು ಸಾಧ್ಯವಾಗಿಲ್ಲ. ಜೊತೆಗೆ ತೆರಳುತ್ತಿದ್ದ ಬೇರೆ ವಿದ್ಯಾರ್ಥಿಗಳು ಸಮೀಪದಲ್ಲಿದ್ದರೂ, ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.
Kasargod heavy rains, school colleges delcared holiday, 11-yr-old girl killed as tree falls during heavy wind, rain. The deceased student has been identified as Aishat Min Ha (11), a sixth standard student of Angadi Moger Government Higher Secondary School.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm