ಬ್ರೇಕಿಂಗ್ ನ್ಯೂಸ್
04-07-23 12:04 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 4: ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯಾದ್ಯಂತ ಜುಲೈ 4ರಂದು ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದರಿಂದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದರು. ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಕುಂಬಳೆ ಬಳಿಯ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಅಂಗಡಿಮೊಗರು ಜಿಎಚ್ಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಬಿಎಂ ಯೂಸುಫ್ ಎಂಬವರ ಪುತ್ರಿ ಆಯಿಷತ್ ನಿಹಾಂ(11) ಮೃತ ಬಾಲಕಿ.

ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದಾಗ ಶಾಲೆ ಬಳಿಯಲ್ಲೇ ಇದ್ದ ಮರದ ರೆಂಬೆ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಆಯಿಷತ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿದ್ದವು. ಆಯಿಷಾಳನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ, ಬದುಕಿಸುವುದು ಸಾಧ್ಯವಾಗಿಲ್ಲ. ಜೊತೆಗೆ ತೆರಳುತ್ತಿದ್ದ ಬೇರೆ ವಿದ್ಯಾರ್ಥಿಗಳು ಸಮೀಪದಲ್ಲಿದ್ದರೂ, ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.
Kasargod heavy rains, school colleges delcared holiday, 11-yr-old girl killed as tree falls during heavy wind, rain. The deceased student has been identified as Aishat Min Ha (11), a sixth standard student of Angadi Moger Government Higher Secondary School.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm