ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.
ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm