ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am