ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.
ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm