ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm