ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm