ಬ್ರೇಕಿಂಗ್ ನ್ಯೂಸ್
03-11-20 10:08 am Headline Karnataka News Network ದೇಶ - ವಿದೇಶ
ಕೋಲ್ಕತ್ತಾ, ನವೆಂಬರ್.03: ಉಗ್ರ ಸಂಘಟನೆ ಅಲ್-ಖೈದಾ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಬ್ದುಲ್ ಮೊಮಿನ್ ಮಂಡಲ್ ಎಂಬಾತನ ಬಂಧನ ಮಾಡಿದೆ. ಪಶ್ಚಿಮ ಬಂಗಾಳದ ಮುಷಿರಾಬಾದ್ ನಿವಾಸಿಯ ಬಂಧನವಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಉಗ್ರ ಸಂಘಟನೆ ನಂಟು ಹೊಂದಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಿಂದಲೇ ಎನ್ಐಎಗೆ ಇವನ ಚಟುವಟಿಕೆ ಮೇಲೆ ನಿಗಾ ಇತ್ತು. ಹತ್ತಕ್ಕೂ ಅಧಿಕ ಮಂದಿ ಜಿಹಾದಿ ಹೆಸರಿನಲ್ಲಿ ಅಲ್-ಖೈದಾ ಪರ ಕೆಲಸ ಮಾಡುತ್ತಿದ್ದು ವಿಧ್ವಂಸಕ ಕೃತ್ಯಕ್ಕೆ ಸಿದ್ಧರಾಗುತ್ತಿದ್ದಾರೆ ಎಂಬ ಮಾಹಿತಿಯಿತ್ತು. ದೆಹಲಿ, ಪಶ್ಚಿಮ ಬಂಗಾಳ ಮತ್ತು ಕೇರಳವನ್ನು ಟಾರ್ಗೆಟ್ ಮಾಡಿಕೊಂಡಿದ್ದರು.
ರಾಯಪುರದ ಮದರಸಾ ಒಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿರುವ ಅಬ್ದುಲ್ ಮೊಮಿನ್ ಮಂಡಲ್ ಅಲ್ ಖೈದಾ ಜತೆಗೆ ನಂಟು ಹೊಂದಿ ಉಗ್ರ ಸಂಘಟನೆಯ ಸಭೆಯಲ್ಲಿ ಭಾಗವಹಿಸಿರುವುದು ಬಹಿರಂಗವಾಗಿದೆ.
ಅನೇಕ ಜನರನ್ನು ಉಗ್ರ ಸಂಘಟನೆ ಕಡೆ ಸೆಳೆಯುವ ಕೆಲಸ ಮಾಡುತ್ತಿದ್ದ. ಈತನ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದಾಳಿ ನಡೆಸಿದ ವೇಳೆ ಡಿಜಿಟಲ್ ಉಪಕರಣ, ಪ್ರಮುಖ ತಾಣಗಳು, ಸ್ಥಳಗಳ ಮ್ಯಾಪ್, ದಾಖಲೆಗಳು, ಜಿಹಾದಿ ಸಾಹಿತ್ಯ, ದೇಶೀ ನಿರ್ಮಿತ ಶಸ್ತ್ರಾಸ್ತ್ರ, ಸ್ಫೋಟಕ ತಯಾರಿಸುವ ವಿಧಾನದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್-ಖೈದಾ ಜತೆಗಿನ ನಂಟಿನ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿವರೆಗೆ ಒಟ್ಟು ಹನ್ನೊಂದು ಜನರನ್ನು ಬಂಧಿಸಲಾಗಿದ್ದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ನಿರಂತರ ಕಾರ್ಯಾಚಾರಣೆ ನಡೆದಿದೆ. ವಿಚಾರಣೆ ನಂತರ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಂದರೆ ಅಚ್ಚರಿ ಇಲ್ಲ.
National Investigation Agency (NIA) on Sunday arrested a madrasa teacher from Murshidabad who was allegedly part of an al-Qaeda module based in West Bengal and Kerala, conspiring to carry out terrorist strikes at different locations in the country, including Delhi, West Bengal and Kerala.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm