ಬ್ರೇಕಿಂಗ್ ನ್ಯೂಸ್
04-07-23 10:56 pm HK News Desk ದೇಶ - ವಿದೇಶ
ಮುಂಬೈ, ಜುಲೈ 4: ಮಹಾರಾಷ್ಟ್ರದ ಧುಲೇ ಜಿಲ್ಲೆಯಲ್ಲಿ ಬ್ರೇಕ್ ಫೈಲ್ ಆದ ಟ್ರಕ್ ಹೆದ್ದಾರಿ ಬದಿಯ ಬಸ್ ನಿಲ್ದಾಣ ಮತ್ತು ಹೊಟೇಲಿಗೆ ನುಗ್ಗಿ ಭೀಕರ ಅಪಘಾತ ನಡೆದಿದ್ದು ಹದಿನೈದು ಜನರು ದುರಂತ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಬೈನಿಂದ 300 ಕಿಮೀ ದೂರದ ಧುಲೇ ನಗರದ ಪಾಲಸ್ನೇರ್ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ಅಪಘಾತ ನಡೆದಿದೆ. ಮುಂಬೈ- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿಯಾಗಿದ್ದು ಆನಂತರ ರಸ್ತೆ ಬದಿಯ ಹೊಟೇಲಿಗೆ ನುಗ್ಗಿದೆ.

)
ಟ್ರಕ್ ಬ್ರೇಕ್ ಫೈಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ದುರಂತಕ್ಕಾಗಿದೆ ಎನ್ನಲಾಗುತ್ತಿದೆ. ಎರಡು ಬೈಕ್, ಒಂದು ಕಾರು ಮತ್ತು ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ಕೊನೆಗೆ ಬಸ್ ನಿಲ್ದಾಣ ಬಳಿ ನಿಂತಿದ್ದ ಜನರು ಮತ್ತು ಹೆದ್ದಾರಿ ಬದಿಯಲ್ಲಿದ್ದ ಹೊಟೇಲಿಗೆ ನುಗ್ಗಿ ರಿವರ್ಸ್ ಹೊಡೆದು ಪಲ್ಟಿಯಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಟ್ರಕ್ ಮಧ್ಯಪ್ರದೇಶದ ಕಡೆಯಿಂದ ಮುಂಬೈನತ್ತ ಬರುತ್ತಿತ್ತು. ಘಟನೆಯಲ್ಲಿ ಬಸ್ಸಿಗೆ ನಿಂತಿದ್ದವರು ಕೂಡ ಸಾವು ಕಂಡಿದ್ದಾರೆ.
At least 15 people were killed and more than 20 injured after a container truck hit four vehicles and then rammed into a hotel on a highway in Maharashtra's Dhule district on Tuesday, police said. The accident took place at around 10.45 a.m. near Palasner village on Mumbai-Agra highway in Dhule, located more than 300 k.m. from the state capital, a police official said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm