ಬ್ರೇಕಿಂಗ್ ನ್ಯೂಸ್
04-07-23 10:56 pm HK News Desk ದೇಶ - ವಿದೇಶ
ಮುಂಬೈ, ಜುಲೈ 4: ಮಹಾರಾಷ್ಟ್ರದ ಧುಲೇ ಜಿಲ್ಲೆಯಲ್ಲಿ ಬ್ರೇಕ್ ಫೈಲ್ ಆದ ಟ್ರಕ್ ಹೆದ್ದಾರಿ ಬದಿಯ ಬಸ್ ನಿಲ್ದಾಣ ಮತ್ತು ಹೊಟೇಲಿಗೆ ನುಗ್ಗಿ ಭೀಕರ ಅಪಘಾತ ನಡೆದಿದ್ದು ಹದಿನೈದು ಜನರು ದುರಂತ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಬೈನಿಂದ 300 ಕಿಮೀ ದೂರದ ಧುಲೇ ನಗರದ ಪಾಲಸ್ನೇರ್ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ಅಪಘಾತ ನಡೆದಿದೆ. ಮುಂಬೈ- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿಯಾಗಿದ್ದು ಆನಂತರ ರಸ್ತೆ ಬದಿಯ ಹೊಟೇಲಿಗೆ ನುಗ್ಗಿದೆ.
ಟ್ರಕ್ ಬ್ರೇಕ್ ಫೈಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ದುರಂತಕ್ಕಾಗಿದೆ ಎನ್ನಲಾಗುತ್ತಿದೆ. ಎರಡು ಬೈಕ್, ಒಂದು ಕಾರು ಮತ್ತು ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ಕೊನೆಗೆ ಬಸ್ ನಿಲ್ದಾಣ ಬಳಿ ನಿಂತಿದ್ದ ಜನರು ಮತ್ತು ಹೆದ್ದಾರಿ ಬದಿಯಲ್ಲಿದ್ದ ಹೊಟೇಲಿಗೆ ನುಗ್ಗಿ ರಿವರ್ಸ್ ಹೊಡೆದು ಪಲ್ಟಿಯಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಟ್ರಕ್ ಮಧ್ಯಪ್ರದೇಶದ ಕಡೆಯಿಂದ ಮುಂಬೈನತ್ತ ಬರುತ್ತಿತ್ತು. ಘಟನೆಯಲ್ಲಿ ಬಸ್ಸಿಗೆ ನಿಂತಿದ್ದವರು ಕೂಡ ಸಾವು ಕಂಡಿದ್ದಾರೆ.
At least 15 people were killed and more than 20 injured after a container truck hit four vehicles and then rammed into a hotel on a highway in Maharashtra's Dhule district on Tuesday, police said. The accident took place at around 10.45 a.m. near Palasner village on Mumbai-Agra highway in Dhule, located more than 300 k.m. from the state capital, a police official said.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am