ಬ್ರೇಕಿಂಗ್ ನ್ಯೂಸ್
04-07-23 10:56 pm HK News Desk ದೇಶ - ವಿದೇಶ
ಮುಂಬೈ, ಜುಲೈ 4: ಮಹಾರಾಷ್ಟ್ರದ ಧುಲೇ ಜಿಲ್ಲೆಯಲ್ಲಿ ಬ್ರೇಕ್ ಫೈಲ್ ಆದ ಟ್ರಕ್ ಹೆದ್ದಾರಿ ಬದಿಯ ಬಸ್ ನಿಲ್ದಾಣ ಮತ್ತು ಹೊಟೇಲಿಗೆ ನುಗ್ಗಿ ಭೀಕರ ಅಪಘಾತ ನಡೆದಿದ್ದು ಹದಿನೈದು ಜನರು ದುರಂತ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಬೈನಿಂದ 300 ಕಿಮೀ ದೂರದ ಧುಲೇ ನಗರದ ಪಾಲಸ್ನೇರ್ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ಅಪಘಾತ ನಡೆದಿದೆ. ಮುಂಬೈ- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿಯಾಗಿದ್ದು ಆನಂತರ ರಸ್ತೆ ಬದಿಯ ಹೊಟೇಲಿಗೆ ನುಗ್ಗಿದೆ.

)
ಟ್ರಕ್ ಬ್ರೇಕ್ ಫೈಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ದುರಂತಕ್ಕಾಗಿದೆ ಎನ್ನಲಾಗುತ್ತಿದೆ. ಎರಡು ಬೈಕ್, ಒಂದು ಕಾರು ಮತ್ತು ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ಕೊನೆಗೆ ಬಸ್ ನಿಲ್ದಾಣ ಬಳಿ ನಿಂತಿದ್ದ ಜನರು ಮತ್ತು ಹೆದ್ದಾರಿ ಬದಿಯಲ್ಲಿದ್ದ ಹೊಟೇಲಿಗೆ ನುಗ್ಗಿ ರಿವರ್ಸ್ ಹೊಡೆದು ಪಲ್ಟಿಯಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಟ್ರಕ್ ಮಧ್ಯಪ್ರದೇಶದ ಕಡೆಯಿಂದ ಮುಂಬೈನತ್ತ ಬರುತ್ತಿತ್ತು. ಘಟನೆಯಲ್ಲಿ ಬಸ್ಸಿಗೆ ನಿಂತಿದ್ದವರು ಕೂಡ ಸಾವು ಕಂಡಿದ್ದಾರೆ.
At least 15 people were killed and more than 20 injured after a container truck hit four vehicles and then rammed into a hotel on a highway in Maharashtra's Dhule district on Tuesday, police said. The accident took place at around 10.45 a.m. near Palasner village on Mumbai-Agra highway in Dhule, located more than 300 k.m. from the state capital, a police official said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm