ಬ್ರೇಕಿಂಗ್ ನ್ಯೂಸ್
11-07-23 01:17 pm HK News Desk ದೇಶ - ವಿದೇಶ
ಲಕ್ನೋ, ಜುಲೈ 11: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಇಂದು ಶಾಲಾ ಬಸ್ - ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಕಾರಿಗೆ ಶಾಲಾ ಬಸ್ ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಜನರು ಕಾರಿನಲ್ಲಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ರಮಾನಂದ್ ಕುಶ್ವಾಹ ಅವರು, ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಶಾಲಾ ಬಸ್ಗೆ ಕಾರು ಡಿಕ್ಕಿ ಹೊಡೆದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದ . ಕಾರು ಮೀರತ್ನಿಂದ ಗುರ್ಗಾಂವ್ಗೆ ಹೋಗುತ್ತಿತ್ತು ಆಗ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ' ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪವನ್ನೂ ವ್ಯಕ್ತಪಡಿಸಿದ್ದಾರೆ. ' ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ' ಎಂದು ಸಿಎಂ ಕಚೇರಿ ಟ್ವಿಟರ್ ನಲ್ಲಿ ಬರೆದುಕೊಂಡಿದೆ.
CCTV footage of the SUV-bus accident on Delhi-Meerut Expressway in Ghaziabad. pic.twitter.com/ZeIilkh3cQ
— Press Trust of India (@PTI_News) July 11, 2023
Six people were killed and two others critically injured after a school bus driving on the wrong side of the road rammed into an SUV on the Delhi-Meerut Expressway near Crossing Republik in Ghaziabad on Tuesday, police said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm