ಬ್ರೇಕಿಂಗ್ ನ್ಯೂಸ್
11-07-23 01:17 pm HK News Desk ದೇಶ - ವಿದೇಶ
ಲಕ್ನೋ, ಜುಲೈ 11: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಇಂದು ಶಾಲಾ ಬಸ್ - ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಕಾರಿಗೆ ಶಾಲಾ ಬಸ್ ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಜನರು ಕಾರಿನಲ್ಲಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ರಮಾನಂದ್ ಕುಶ್ವಾಹ ಅವರು, ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಶಾಲಾ ಬಸ್ಗೆ ಕಾರು ಡಿಕ್ಕಿ ಹೊಡೆದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದ . ಕಾರು ಮೀರತ್ನಿಂದ ಗುರ್ಗಾಂವ್ಗೆ ಹೋಗುತ್ತಿತ್ತು ಆಗ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ' ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪವನ್ನೂ ವ್ಯಕ್ತಪಡಿಸಿದ್ದಾರೆ. ' ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ' ಎಂದು ಸಿಎಂ ಕಚೇರಿ ಟ್ವಿಟರ್ ನಲ್ಲಿ ಬರೆದುಕೊಂಡಿದೆ.
CCTV footage of the SUV-bus accident on Delhi-Meerut Expressway in Ghaziabad. pic.twitter.com/ZeIilkh3cQ
— Press Trust of India (@PTI_News) July 11, 2023
Six people were killed and two others critically injured after a school bus driving on the wrong side of the road rammed into an SUV on the Delhi-Meerut Expressway near Crossing Republik in Ghaziabad on Tuesday, police said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm