ಬ್ರೇಕಿಂಗ್ ನ್ಯೂಸ್
13-07-23 04:14 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 13: ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿ ಉತ್ತರ ಭಾರತದ ಆರು ರಾಜ್ಯಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಿಮಾಚಲದಲ್ಲಿ ಭಾರೀ ಹಾನಿಯಾಗಿದ್ದು, 90ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂರು ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿರುವ ಅಂದಾಜು ಮಾಡಲಾಗಿದೆ.
ಯಮುನಾ ನದಿಯಲ್ಲಿ ಗುರುವಾರ ಬೆಳಗ್ಗೆ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು ಉತ್ತರ ದೆಹಲಿಯಲ್ಲಿ ಹಲವೆಡೆ ನೀರು ನಗರ ಪ್ರದೇಶಕ್ಕೆ ನುಗ್ಗಿದೆ. ಹರಿಯಾಣದ ಹತ್ತಿಕುಂಡ್ ಬ್ಯಾರೇಜ್ ತುಂಬಿದ್ದು ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಿದ್ದರಿಂದ ಯಮುನಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 208.46 ಮೀಟರ್ ಎತ್ತರದಲ್ಲಿ ಯಮುನಾ ನದಿ ಹರಿಯುತ್ತಿವುದರಿಂದ ದೆಹಲಿ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ನಿವಾಸದ ಸಮೀಪಕ್ಕೂ ನೀರು ನುಗ್ಗಿ ಬಂದಿದೆ.








ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಿಎಂ ಅರವಿಂದ ಕೇಜ್ರಿವಾಲ್ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಎರಡು ದಿನದಿಂದ ಮಳೆ ಇಲ್ಲದೇ ಇದ್ದರೂ ಯಮುನಾ ನದಿ ಉಕ್ಕಿ ಹರಿಯುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರವಾಸಕ್ಕೆ ಬಂದಿದ್ದ 25 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ರಷ್ಯಾ ಸೇರಿದಂತೆ ಹೊರ ದೇಶಗಳಿಂದಲೂ ಆಗಮಿಸಿದ್ದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Noida Flood
— Siddharth (@SidKeVichaar) July 13, 2023
Godi Media will not show you this.
pic.twitter.com/pxQjJmdbhC
This is Temple in Sirmaur Himachal Pradesh under flood pic.twitter.com/PI3IIibmzp
— Go Himachal (@GoHimachal_) July 11, 2023
India News: At least 25 fatalities were reported Wednesday in the rain-battered northern states of Himachal Pradesh, Uttarakhand, Punjab, Haryana and Uttar Prades.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm