ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.
ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm