ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.

ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm