ಬ್ರೇಕಿಂಗ್ ನ್ಯೂಸ್
16-07-23 08:44 pm HK News Desk ದೇಶ - ವಿದೇಶ
ಕರಾಚಿ, ಜುಲೈ 16: ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ 150 ವರ್ಷಗಳ ಹಿಂದಿನದ್ದು ಎನ್ನಲಾದ ಹಳೆಯ ಹಿಂದು ದೇವಾಲಯ ಒಂದನ್ನು ನೆಲಸಮ ಮಾಡಲಾಗಿದೆ. ಅಪಾಯಕಾರಿ ಕಟ್ಟಡ ಎಂದು ಘೋಷಣೆ ಮಾಡಲಾಗಿದ್ದ ಕಾರಣ ದೇವಾಲಯವನ್ನು ಕೆಡವಲಾಗಿದ್ದು, ಸಿಂಧ್ ಪ್ರಾಂತ್ಯದ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ನಸುಕಿನಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಕರಾಚಿಯಲ್ಲಿದ್ದ ಪಂಚಮುಖಿ ದೇವಾಲಯವನ್ನು ಕೆಡವಲಾಗಿದೆ. ರಾತ್ರೋರಾತ್ರಿ ದೇಗುಲ ಕೆಡವಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ದೇವಾಲಯವನ್ನು ನೋಡಿಕೊಳ್ಳುತ್ತಿದ್ದ ರಾಮನಾಥ ಮಿಶ್ರಾ ತಿಳಿಸಿದ್ದಾರೆ.
400 ರಿಂದ 500 ಚದರ ಗಜಗಳಷ್ಟು ಜಾಗದಲ್ಲಿ ಈ ದೇವಾಲಯ ಕಟ್ಟಡ ಇತ್ತು. ಇಲ್ಲಿರುವ ಜಾಗವನ್ನು ಕಬಳಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಈಗ ಹಳೆಯ ಕಟ್ಟಡ ಎಂದು ಕೆಡವಿ ಹಾಕಿದ್ದಾರೆ ಎಂದವರು ಹೇಳಿದ್ದಾರೆ.
ಇದು ಅಪಾಯಕಾರಿ ಕಟ್ಟಡ ಎಂದು ಘೋಷಣೆಯಾದ ಮೇಲೆಯೇ ಕೆಡವಲಾಗಿದೆ. ದೇವಸ್ಥಾನವನ್ನು ಮದ್ರಾಸ್ ಮೂಲದ ಹಿಂದೂ ಸಮುದಾಯ ಮುನ್ನಡೆಸುತ್ತಿದ್ದು, ಕಟ್ಟಡ ನೆಲಸಮಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ದೇವಾಲಯದ ಆಡಳಿತವು ಪೂರ್ಣ ಪ್ರಮಾಣದಲ್ಲಿ ಒಪ್ಪದಿದ್ದರೂ ಅಲ್ಲಿರುವ ದೇವರ ವಿಗ್ರಹಗಳನ್ನು ಸಣ್ಣ ಕೋಣೆಗೆ ಸ್ಥಳಾಂತರಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A Hindu temple, believed to be built nearly 150 years ago, has been demolished after being declared an old and dangerous structure in Karachi, the provincial capital of Pakistan’s Sindh province, leaving the Hindu community in shock.The Mari Mata Temple in Karachi’s Soldier Bazaar was razed to the ground by bulldozers in the presence of a heavy contingent of police force late on Friday night.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm