ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am