ಬ್ರೇಕಿಂಗ್ ನ್ಯೂಸ್
04-11-20 10:50 am Headline Karnataka News Network ದೇಶ - ವಿದೇಶ
ಮುಂಬೈ, ನ.04: ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಗೋಸ್ವಾಮಿ ಅವರ ಬಂಧನವನ್ನು ಹಿರಿಯ ಪೊಲೀಸರೊಬ್ಬರು ದೃಢಪಡಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದಾ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಗೋಸ್ವಾಮಿ ಅವರನ್ನು ಅಲಿಬಾಗ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗೋಸ್ವಾಮಿ ವಿರುದ್ದ ಟಿಆರ್ ಪಿ ತಿರುಚಿದ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.
2018ರ ಮೇ ನಲ್ಲಿ ಅಲಿಬಾಗ್ ನಲ್ಲಿ 53ರ ವಯಸ್ಸಿನ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಶರಣಾಗಿದ್ದರು. ಅರ್ನಬ್ ಗೋಸ್ವಾಮಿ, ಫಿರೋಝ್ ಶೇಖ್ ಹಾಗೂ ನಿತೀಶ್ ಸರ್ದಾ ಅವರು 5.40 ಕೋ.ರೂ. ಪಾವತಿಸಿರಲಿಲ್ಲ. ಹಣಕಾಸಿನ ತೊಂದರೆಯಿಂದ ಸಾವಿಗೆ ಶರಣಾಗಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು.
2018ರಲ್ಲಿ ಅಲಿಬಾಗ್ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 2019ರಲ್ಲಿ ರಾಯಗಢ ಪೊಲೀಸರು ಪ್ರಕರಣವನ್ನು ಮುಚ್ಚಿದ್ದರು.
2020ರ ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಭೇಟಿಯಾಗಿ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಬಾಕಿ ಮೊತ್ತ ಪಾವತಿಸದೇ ಇರುವ ಕುರಿತು ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣದ ಹೊಸ ಸಿಐಡಿ ತನಿಖೆಯನ್ನು ಗೃಹ ಸಚಿವರು ಘೋಷಿಸಿದ್ದರು.
In connection with the deaths of interior designer Anvay Naik and mother Kumud Naik, in 2018, Republic TV Editor, Arnab Goswami was arrested by the Mumbai Police this morning.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm