ಬ್ರೇಕಿಂಗ್ ನ್ಯೂಸ್
04-11-20 10:50 am Headline Karnataka News Network ದೇಶ - ವಿದೇಶ
ಮುಂಬೈ, ನ.04: ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಗೋಸ್ವಾಮಿ ಅವರ ಬಂಧನವನ್ನು ಹಿರಿಯ ಪೊಲೀಸರೊಬ್ಬರು ದೃಢಪಡಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದಾ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಗೋಸ್ವಾಮಿ ಅವರನ್ನು ಅಲಿಬಾಗ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗೋಸ್ವಾಮಿ ವಿರುದ್ದ ಟಿಆರ್ ಪಿ ತಿರುಚಿದ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.
2018ರ ಮೇ ನಲ್ಲಿ ಅಲಿಬಾಗ್ ನಲ್ಲಿ 53ರ ವಯಸ್ಸಿನ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಶರಣಾಗಿದ್ದರು. ಅರ್ನಬ್ ಗೋಸ್ವಾಮಿ, ಫಿರೋಝ್ ಶೇಖ್ ಹಾಗೂ ನಿತೀಶ್ ಸರ್ದಾ ಅವರು 5.40 ಕೋ.ರೂ. ಪಾವತಿಸಿರಲಿಲ್ಲ. ಹಣಕಾಸಿನ ತೊಂದರೆಯಿಂದ ಸಾವಿಗೆ ಶರಣಾಗಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು.



2018ರಲ್ಲಿ ಅಲಿಬಾಗ್ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 2019ರಲ್ಲಿ ರಾಯಗಢ ಪೊಲೀಸರು ಪ್ರಕರಣವನ್ನು ಮುಚ್ಚಿದ್ದರು.
2020ರ ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಭೇಟಿಯಾಗಿ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಬಾಕಿ ಮೊತ್ತ ಪಾವತಿಸದೇ ಇರುವ ಕುರಿತು ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣದ ಹೊಸ ಸಿಐಡಿ ತನಿಖೆಯನ್ನು ಗೃಹ ಸಚಿವರು ಘೋಷಿಸಿದ್ದರು.
In connection with the deaths of interior designer Anvay Naik and mother Kumud Naik, in 2018, Republic TV Editor, Arnab Goswami was arrested by the Mumbai Police this morning.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm